ಇಲ್ಲಿದ್ದ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ರಾಜ್ಯ ಸರ್ಕಾರದ ಸಚಿವರೇ ಬಂದು ಬೇರೆಡೆಗೆ ಸ್ಥಳಾಂತರ ಮಾಡಿಸಿದ್ದಾರೆ. ಈ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕುಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ
ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಕೆಲಸ ಆಗಬೇಕು. ಆದರೆ ರಾಜ್ಯ ಸರ್ಕಾರವು ಇಲ್ಲಿ ನೆಲೆಸಿದ್ದವರು ಬಾಂಗ್ಲಾದವರು ಎಂಬ ಸತ್ಯವನ್ನೇ ಮುಚ್ಚಿಹಾಕಲು ಹೊರಟಿದೆಸಿ.ಎನ್.ಅಶ್ವತ್ಥ ನಾರಾಯಣ್ ಬಿಜೆಪಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.