‘ಹಿರಿಯ ನಾಗರಿಕರು, ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಅಥವಾ ತಾಲ್ಲೂಕು ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕು. ವಿಶೇಷ ಕಾಳಜಿಯಿಂದ ಅವರನ್ನು ನೋಡಿಕೊಳ್ಳಬೇಕು. ಜ್ವರ ಹಾಗೂ ಇತರೆ ರೋಗಲಕ್ಷಣ ಇದ್ದವರಿಗೆ ತಕ್ಷಣ ಕೋವಿಡ್ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡಬೇಕು’ ಎಂದರು.