ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಗಮಕ ಕಲಾ ಸಮ್ಮೇಳನ: ಅಧ್ಯಕ್ಷರ ಆಯ್ಕೆ

Last Updated 21 ಮಾರ್ಚ್ 2023, 19:34 IST
ಅಕ್ಷರ ಗಾತ್ರ

ಕಾಸರಗೋಡು: ಬೆಳಗಾವಿಯಲ್ಲಿ ಏ.16 ಮತ್ತು 17ರಂದು ನಡೆಯಲಿರುವ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನದ ಅಧ್ಯಕ್ಷರಾಗಿ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.

ಇವರು ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದ ತೆಕ್ಕೆಕೆರೆ ನಿವಾಸಿ.ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಸ್ಥಾಪನೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.

ಬಿಎಸ್‌ಎನ್‌ಎಲ್‌ ನಿವೃತ್ತ ಸಿಬ್ಬಂದಿಯಾದ ಇವರು, 1984ರಿಂದ ಗಮಕಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT