<p><strong>ಕಾಸರಗೋಡು: </strong>ಬೆಳಗಾವಿಯಲ್ಲಿ ಏ.16 ಮತ್ತು 17ರಂದು ನಡೆಯಲಿರುವ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನದ ಅಧ್ಯಕ್ಷರಾಗಿ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.</p>.<p>ಇವರು ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದ ತೆಕ್ಕೆಕೆರೆ ನಿವಾಸಿ.ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಸ್ಥಾಪನೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.</p>.<p>ಬಿಎಸ್ಎನ್ಎಲ್ ನಿವೃತ್ತ ಸಿಬ್ಬಂದಿಯಾದ ಇವರು, 1984ರಿಂದ ಗಮಕಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು: </strong>ಬೆಳಗಾವಿಯಲ್ಲಿ ಏ.16 ಮತ್ತು 17ರಂದು ನಡೆಯಲಿರುವ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನದ ಅಧ್ಯಕ್ಷರಾಗಿ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.</p>.<p>ಇವರು ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದ ತೆಕ್ಕೆಕೆರೆ ನಿವಾಸಿ.ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಸ್ಥಾಪನೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.</p>.<p>ಬಿಎಸ್ಎನ್ಎಲ್ ನಿವೃತ್ತ ಸಿಬ್ಬಂದಿಯಾದ ಇವರು, 1984ರಿಂದ ಗಮಕಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>