‘ಬಿಬಿಎಂಪಿಯ ಕಂದಾಯ, ಎಂಜಿನಿಯರಿಂಗ್, ವೈದ್ಯ, ಶಿಕ್ಷಣ ಸೇರಿದಂತೆ ಎಲ್ಲ ಅಧಿಕಾರಿಗಳು, ನೌಕರರು, ಪೌರಕಾರ್ಮಿಕರೂ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಬುಧವಾರ ಬೆಳಿಗ್ಗೆ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ಮಾಡಲಿದ್ದೇವೆ’ ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತರಾಜ್ ತಿಳಿಸಿದರು.