ಬುಧವಾರ, 25 ಫೆಬ್ರುವರಿ 2026
×
ADVERTISEMENT

ಕಾಲಮಿತಿಯಲ್ಲಿ ಹುದ್ದೆ ಭರ್ತಿ ಮಾಡಿ: ಅಕ್ಸಾ ಅಧ್ಯಕ್ಷ ಕಾಂತಕುಮಾರ್ ಒತ್ತಾಯ

Published : 25 ಫೆಬ್ರುವರಿ 2026, 21:19 IST
Last Updated : 25 ಫೆಬ್ರುವರಿ 2026, 21:19 IST
ADVERTISEMENT
ಫಾಲೋ ಮಾಡಿ
Comments
ಪ‍್ರತಿಭಟನೆಯನ್ನು ಪೂರ್ಣವಾಗಿ ಐದು ಡ್ರೋನ್‌ 20ಕ್ಕೂ ಹೆಚ್ಚು ಖಾಸಗಿ ವಿಡಿಯೊಗ್ರಾಫರ್‌ಗಳ ಮೂಲಕ ಚಿತ್ರೀಕರಿಸಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಗಳು ಇವೆ. ಕಾನೂನು ಉಲ್ಲಂಘನೆ ಪ್ರಕರಣ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು
ಎನ್‌.ಶಶಿಕುಮಾರ್‌, ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್‌ ಕಮಿಷನರ್‌
ಕಾಂಗ್ರೆಸ್ ಸರ್ಕಾರದ ಕೆಟ್ಟ, ಕೊಳಕು ಆಡಳಿತದಿಂದ ಉದ್ಯೋಗಾಕಾಂಕ್ಷಿಗಳು ಸೇರಿದಂತೆ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ‘ಅರಾಜಕತೆ ಗ್ಯಾರಂಟಿ’ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿಯಾಗಿದೆ
ಆರ್. ಅಶೋಕ, ವಿಧಾನಸಭೆ ವಿರೋಧಪಕ್ಷದ ನಾಯಕ
ವಿದ್ಯಾರ್ಥಿ ಒಕ್ಕೂಟದಿಂದ ವಿವಿಧೆಡೆ ಹೋರಾಟ ನಡೆದಿದೆ. ಆದರೆ, ರಾಜ್ಯ ಸರ್ಕಾರವು ಕುಂಭಕರ್ಣ ನಿದ್ರೆಯಲ್ಲಿದೆ. ಸರ್ಕಾರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡದಿದ್ದರೆ ಬಿಜೆಪಿಯಿಂದಲೇ ಹೋರಾಟ ಹಮ್ಮಿಕೊಳ್ಳಲಾಗುವುದು
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT