‘ಕರ್ನಾಟಕದ ಸರ್ಕಾರದ ನಿರ್ಧಾರವು ಕಾಂಗ್ರೆಸ್ನ ಸುಧಾರಣೆ ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಗುಣಗಳನ್ನು ಬಹಿರಂಗಪಡಿಸುತ್ತದೆ. ಕರ್ನಾಟಕವು ಪ್ರಗತಿಶೀಲ ಮತ್ತು ಸರ್ವರನ್ನು ಒಳಗೊಳ್ಳುವಿಕೆಗೆ ಬೆಲೆ ಕೊಡುವ ನಾಯಕತ್ವವನ್ನು ಬಯಸುತ್ತದೆಯೇ ಹೊರತು ಕ್ಷುಲ್ಲಕ ರಾಜಕಾರಣವನ್ನಲ್ಲ. ವಿದ್ಯಾರ್ಥಿಗಳ ಭವ್ಯ ಭವಿಷ್ಯತ್ತಿಗೆ ಮೊದಲ ಆದ್ಯತೆ ಕೊಡೋಣ, ಕ್ಷುಲ್ಲಕ ರಾಜಕಾರಣ ಮಾಡುವುದನ್ನು ನಿಲ್ಲಿಸೋಣ’ ಎಂದಿದ್ದಾರೆ.