ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Last Updated 13 ಜೂನ್ 2022, 19:26 IST
ಅಕ್ಷರ ಗಾತ್ರ

ಬೆಂಗಳೂರು: ಧೈರ್ಯ ಹಾಗೂ ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಿಸಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲುಕರ್ನಾಟಕ ರಾಜ್ಯಶಿಶು ಕಲ್ಯಾಣ ಸಂಸ್ಥೆಯು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

2021ರ ಜುಲೈ 1ರಿಂದ ಸೆಪ್ಟೆಂಬರ್ 30ರೊಳಗೆ ನಡೆದ ಪ್ರಕರಣಗಳಲ್ಲಿ ಸಾಹಸ ಪ್ರದರ್ಶಿಸಿದ ಮಕ್ಕಳು, ಜುಲೈ 31ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ 23330846 ಮತ್ತು 22925898 ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT