<p><strong>ಬೆಂಗಳೂರು:</strong> ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ಈಗಿನ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಕನಕಪುರ ತಾಲ್ಲೂಕಿನ ಐಜೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಚಲುವರಾಯ ಸ್ವಾಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.</p>.<p>ಇದೇ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಐಜೂರು ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಇ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ಈಗಿನ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಕನಕಪುರ ತಾಲ್ಲೂಕಿನ ಐಜೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಚಲುವರಾಯ ಸ್ವಾಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.</p>.<p>ಇದೇ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಐಜೂರು ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಇ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>