ಅನರ್ಹತೆ ಭೀತಿ:
"ಆಯ್ಕೆಯನ್ನು ಹೈಕೋರ್ಟ್ ಅನೂರ್ಜಿತಗೊಳಿರುವ ಕಾರಣ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಗೌರಿಶಂಕರ್ ಅವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬಹುದು. ಹಾಗಾಗಿ, ಈಗ ಗೌರಿಶಂಕರ್ ಮುಂದಿರುವ ಆಯ್ಕೆ ಎಂದರೆ 30 ದಿನಗಳ ಒಳಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಅಲ್ಲಿ ಹೈಕೋರ್ಟ್ ತೀರ್ಪಿಗೆ ತಡೆ ಪಡೆದರೆ ಮಾತ್ರ ಗೌರಿಶಂಕರ್ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ" ಎಂಬುದು ಕಾನೂನು ತಜ್ಞರ ಅಭಿಮತ