‘ಜಲಾಶಯಗಳಿಂದ ನೀರು ಬಿಡುಗಡೆಯಾದಾಗ ತೊಂದರೆಗೆ ಸಿಲುಕಬಹುದಾದ ರಾಜ್ಯಗಳಿಗೆ ಮೊದಲೇ ಮಾಹಿತಿ ಇದ್ದರೆ ಮುನ್ನೆಚ್ಚರಿಕೆ ವಹಿಸಲು ಅನುಕೂಲವಾಗುತ್ತದೆ.ನಿರ್ದಿಷ್ಟ ಕಾರ್ಯವಿಧಾನ ರೂಪಿಸಿಕೊಳ್ಳುವಂತೆ ಈ ಹಿಂದಿನ ವಿಚಾರಣೆ ವೇಳೆ ತಿಳಿಸಿದ್ದರೂ, ಸಮಿತಿ ಕ್ರಮ ಕೈಗೊಂಡಿಲ್ಲ. ಆಗಸ್ಟ್ 7ರಂದು ವಿಚಾರಣೆಗೆ ಹಾಜರಾಗುವಾಗ ಈ ಸಂಬಂಧ ವರದಿ ಸಲ್ಲಿಸಬೇಕು’ ಎಂದು ಪೀಠ ಹೇಳಿತು.