ಪ್ರಕರಣವೇನು?: ‘ಬ್ಯಾಂಕುಗಳ ಬಹುಕೋಟಿ ಸಾಲ ವಸೂಲಾತಿ ಪ್ರಕ್ರಿಯೆ ಬಾಕಿ ಇದೆ’ ಎಂಬ ಹಿನ್ನೆಲೆಯಲ್ಲಿ ಶೆಟ್ಟಿ ಅವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ವಲಸೆ ಕಚೇರಿಗೆ ಮನವಿ ಸಲ್ಲಿಸಿದ್ದವು. ಇದರ ಅನುಸಾರ ವಲಸೆ ಕಚೇರಿ ಅಧಿಕಾರಿಗಳು ಶೆಟ್ಟಿ ಅವರ ವಿರುದ್ಧ ಲುಕ್ಔಟ್ ಸರ್ಕ್ಯುಲರ್ ಹೊರಡಿಸಿದ್ದರು.