ಶುಕ್ರವಾರ, 6 ಮಾರ್ಚ್ 2026
×
ADVERTISEMENT

ಪೊಲೀಸ್‌–ಜೈಲು ಕಾರ್ಯ ವೈಖರಿಗೆ ಹೈಕೋರ್ಟ್ ಕೆಂಡಾಮಂಡಲ

ವಿಚಾರಣೆ ರಹಿತ ನ್ಯಾಯಾಂಗ ಬಂಧನದಲ್ಲಿ ಆರೋಪಿ
Published : 20 ಫೆಬ್ರುವರಿ 2026, 15:03 IST
Last Updated : 20 ಫೆಬ್ರುವರಿ 2026, 15:03 IST
ADVERTISEMENT
ಫಾಲೋ ಮಾಡಿ
Comments
ಆರೋಪಿಯ ಕೋರಿಕೆ ಏನು?
ಅರ್ಜಿದಾರರು, ‘ನನ್ನ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ–1985ರ (ಎನ್‌ಡಿಪಿಎಸ್‌) ಮತ್ತು ಕಳ್ಳತನ ಅಪರಾಧಗಳ ಅಡಿಯಲ್ಲಿ ದಾಖಲಿಸಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಬೇಕು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕು ಮತ್ತು ನನಗೆ ಪರಿಹಾರ ನೀಡಲು ಆದೇಶಿಸಬೇಕು’ ಎಂದು ಕೋರಿದ್ದಾರೆ.
ಒಬ್ಬ ಆರೋಪಿ ವಿರುದ್ಧ ಒಂದೇ ಠಾಣೆಯಲ್ಲಿ 2 ಪ್ರಕರಣ ಇರುವುದು ಠಾಣಾಧಿಕಾರಿಗೆ ಗೊತ್ತಿಲ್ಲ ಎಂದರೆ ಏನರ್ಥ? ಠಾಣೆಗಳಲ್ಲಿ ಏನಾಗುತ್ತಿದೆ? ಪೊಲೀಸರಿಗೆ ಸೆಟಲ್‌ಮೆಂಟ್‌ ಮಾಡಲು ಸಮಯವಿದೆ. ಇದು ನಾಚಿಕೆಗೇಡಿನ ಸಂಗತಿಯಲ್ಲವೇ? 
– ನ್ಯಾ.ಎಂ.ನಾಗಪ್ರಸನ್ನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT