ಬೆಂಗಳೂರು: ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ನ ಮಹತ್ವದ ತೀರ್ಪಿನ ನಂತರ, ಮಂಗಳವಾರ ವಿದ್ಯಾರ್ಥಿಗಳ ಪರ ಹಾಜರಾಗಿದ್ದ ವಕೀಲರು ಸುಪ್ರೀಂಕೋರ್ಟ್ ಮೊರೆ ಹೋಗುವ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುವುದಾಗಿ ತಿಳಿಸಿದ್ದಾರೆ.