‘ಕೊರೊನಾ ಸೋಂಕು ಹರಡುವುದನ್ನು ತಡೆಯುವ ದಿಸೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ 2020ರ ಮಾರ್ಚ್ 24ರಂದು ಎಲ್ಲ ವಿಧದ ಧಾರ್ಮಿಕ ಆರಾಧನೆಯ ಜಮಾವಣೆ ಪ್ರತಿಬಂಧಿಸಲು ಮತ್ತು ಎಲ್ಲ ಆರಾಧನಾ ಸ್ಥಳಗಳನ್ನು ಬಂದ್ ಮಾಡಲು ನಿರ್ದೇಶಿಸಿದೆ. ನಿರ್ದೇಶನವನ್ನು ರಾಜ್ಯ ವಕ್ಫ್ ಮಂಡಳಿ ಗಮನದಲ್ಲಿ ಇರಿಸಿಕೊಳ್ಳಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.