ರಾಜ್ಯದಲ್ಲಿ ಹಿಜಾಬ್ ವಿವಾದ ಸೃಷ್ಟಿಯಾಗುವುದರ ಹಿಂದೆ ಒಂದು ವ್ಯವಸ್ಥಿತ ಷಡ್ಯಂತ್ರ್ಯವಿದೆ.
— BJP Karnataka (@BJP4Karnataka) February 8, 2022
ಉಡುಪಿ, ಕುಂದಾಪುರದ ವಿದ್ಯಾರ್ಥಿನಿಯರನ್ನು ಈ ವಿವಾದಕ್ಕೆ ಬಳಸಿಕೊಳ್ಳಲಾಗಿದೆ. ಈಗ ರಾಜ್ಯಕ್ಕೆ ಪಸರಿಸುವ ಕೆಲಸ ಮಾಡುತ್ತಿದ್ದಾರೆ.
ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಮೂಲಭೂತವಾದದ ಪ್ರವೇಶ ಎಷ್ಟು ಸರಿ?#YesToUniform_NoToHijab
ಹಿಜಾಬ್ ವಿವಾದ ಸೃಷ್ಟಿಯಾದ ಕೆಲವೇ ದಿನಗಳಲ್ಲಿ ಇದನ್ನು ಅಂತಾರಾಷ್ಟ್ರೀಯ ಸುದ್ದಿಯಾಗಿ ಪ್ರಕಟಿಸಲಾಯಿತು.
— BJP Karnataka (@BJP4Karnataka) February 8, 2022
ಭಾರತದಲ್ಲಿ ಧಾರ್ಮಿಕ ಅಸಹನೆ ಇದೆ ಎಂಬ ಸುಳ್ಳು ವಿಚಾರವನ್ನು ಪ್ರತಿಷ್ಠಾಪಿಸುವ ಯೋಜಿತ ಸಂಚು ಇದಲ್ಲವೇ?
ಈ ಟೂಲ್ ಕಿಟ್ನ ಹಿಂದಿರುವ ರಾಷ್ಟ್ರ ವಿರೋಧಿ ಶಕ್ತಿಗಳ ಹೆಸರು ಬಹಿರಂಗವಾಗಲಿ.#YesToUniform_NoToHijab
ಹಿಜಾಬ್ ನಮ್ಮ ಮೂಲಭೂತ ಹಕ್ಕು ಎಂದು ವಾದಿಸುತ್ತಿರುವ ಕೆಲವೇ ವಿದ್ಯಾರ್ಥಿಗಳು ಈ ಹಿಂದೆ ಸಮವಸ್ತ್ರದಲ್ಲಿಯೇ ಕಾಲೇಜಿಗೆ ಬರುತ್ತಿದ್ದರು.
— BJP Karnataka (@BJP4Karnataka) February 8, 2022
ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಆಯ್ಕೆಗೊಂಡು ಪ್ರಮಾಣವಚನ ಸ್ವೀಕರಿಸುವಾಗ ಹಿಜಾಬ್ ಅಗತ್ಯ ಕಾಣಲಿಲ್ಲ.
ಹಾಗಾದರೆ, ಈಗಿನ ಪ್ರತಿಭಟನೆಯ ಹಿಂದಿನ ಉದ್ದೇಶವೇನು?#YesToUniform_NoToHijab
ಉಡುಪಿ, ಕುಂದಾಪುರಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಈಗ ರಾಜ್ಯದ ಇತರೆ ಜಿಲ್ಲೆಗಳಿಗೆ ವ್ಯಾಪಿಸಿದೆ. ಕೋರ್ಟ್ ಮೆಟ್ಟಿಲೇರಿದೆ.
— BJP Karnataka (@BJP4Karnataka) February 8, 2022
ಈ ವಿವಾದವನ್ನು ತನ್ನ ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹವಣಿಸುತ್ತಿದೆ. ನೆರೆಮನೆಗೆ ಬೆಂಕಿ ಬಿದ್ದಾಗ ಮೈ ಕಾಯಿಸಿಕೊಳ್ಳುವ ಬುದ್ಧಿ ತೋರುತ್ತಿದೆ.#YesToUniform_NoToHijab
ಹಿಜಾಬ್ ಪ್ರಕರಣದ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು.
— BJP Karnataka (@BJP4Karnataka) February 8, 2022
ಮುಸ್ಲಿಂ ಮಹಿಳೆಯರ ಹಕ್ಕಿನ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರಿಗೆ, ಇದೇ ಮಹಿಳೆಯರು ತ್ರಿವಳಿ ತಲಾಖ್ನಿಂದ ಎದುರಿಸುವ ದೌರ್ಜನ್ಯದ ಬಗ್ಗೆ ಏಕೆ ಮೌನವಾಗಿದ್ದಾರೆ?#YesToUniform_NoToHijab
ವಿದ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಲವಂತವಾಗಿ ಹೇರುವ ಮೂಲಭೂತವಾದಿಗಳ ಹತಾಶೆಯ ಹಳಹಳಿಕೆ ಹಿಜಾಬ್ ವಿವಾದದ ಹಿಂದೆ ಇದೆ.
— BJP Karnataka (@BJP4Karnataka) February 8, 2022
ರಾಹುಲ್ ಗಾಂಧಿಯಂತಹ ವಿಫಲ ನಾಯಕರು ಕೂಡಾ ಇದನ್ನು ಬೆಂಬಲಿಸುತ್ತಾರೆ ಎಂದರೆ ಇದು ಕಾಂಗ್ರೆಸ್ ಪ್ರಾಯೋಜಿತ ನಾಟಕ ಎಂಬುದರಲ್ಲಿ ಅನುಮಾನವಿದೆಯೇ?#YesToUniform_NoToHijab
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.