‘ಪ್ರತಿವರ್ಷ ಮೂವರು ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ, ಈ ಸಾಲಿನಲ್ಲಿ 50ನೇ ವಾರ್ಷಿಕ ಕಲಾ ಪ್ರದರ್ಶನದ ಸುವರ್ಣ ಸಂದರ್ಭದ ನೆನಪಿಗಾಗಿ ಈ ಸಂಖ್ಯೆಯನ್ನು ಆರಕ್ಕೆ ಹೆಚ್ಚಿಸಲಾಗಿದೆ. ಕೋವಿಡ್ ನಡುವೆಯೂ ಅಕಾಡೆಮಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದೆ. ಅನ್ಯ ಮೂಲಗಳಿಂದಲೂ ಹಣ ಸಂಗ್ರಹಿಸಿ, ಕರ್ನಾಟಕ ಪ್ರಿಂಟ್ ಬೈನಾಲೆಯಂತಹ ಕಾರ್ಯಕ್ರಮಗಳನ್ನು ನಡೆಸಲಾಗಿದೆ’ ಎಂದು ಡಿ. ಮಹೇಂದ್ರ ಹೇಳಿದರು.