ಭ್ರಷ್ಟ ಸಚಿವ ನಾಗೇಂದ್ರ ಅವರನ್ನು ರಕ್ಷಣೆ ಮಾಡುವ ಭಂಡತನ ಪ್ರದರ್ಶಿಸಿದ್ದ ಸಿ.ಎಂ, ಡಿ.ಸಿ.ಎಂ, ಒತ್ತಡಕ್ಕೆ ಮಣಿದು ವಿಧಿ ಇಲ್ಲದೇ ರಾಜೀನಾಮೆ ಪಡೆದಿದ್ದಾರೆಆರ್.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಸಿಬಿಐ ಸೇರಿದಂತೆ ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದು ನಾಗೇಂದ್ರ ಹೇಳಿದ್ದಾರೆ. ರಾಜೀನಾಮೆ ನೀಡುವಂತೆ ನಾವು ಅವರಿಗೆ ಹೇಳಿರಲಿಲ್ಲಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಕಳೆದ ಮಾರ್ಚ್ ತಿಂಗಳಲ್ಲೆ ಹಗರಣ ನಡೆದಿದೆ. ಸಿ.ಎಂ, ಡಿ.ಸಿ.ಎಂ ಸೇರಿ ಇದನ್ನು ಮುಚ್ಚಿಟ್ಟಿದ್ದಾರೆ. ಈಗ ಹೊರಬರದೇ ಇದ್ದಿದ್ದರೆ ಮುಚ್ಚಿ ಹಾಕುತ್ತಿದ್ದರುಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.