‘ಮೊನ್ನೆ ಒಬ್ಬ ಭಯೋತ್ಪಾದಕ ಕತ್ತಿ, ತಲ್ವಾರ್ ಮನೆಯಲಿಟ್ಟುಕೊಳ್ಳಿ ಎಂದು ಕಾನೂನು ಬಾಹಿರವಾಗಿ ಮಾತಾಡುತ್ತಾನೆ. ಮತ್ತೊಬ್ಬ ಮೈಸೂರಿನ ಅಧಿಕಾರಿಗಳಿಗೆ ಕೊಲೆ ಬೆದರಿಕೆಯೊಡ್ಡುತ್ತಾನೆ. ಇನ್ನೊಬ್ಬ ಮುಖ್ಯಮಂತ್ರಿಗೇ ಜೀವ ಬೆದರಿಕೆ ಹಾಕುತ್ತಾನೆ. ಈ ಕ್ರಿಮಿಗಳನ್ನು ಬಂಧಿಸದಿರುವುದೇಕೆ ಸಿ.ಎಂ. ಬೊಮ್ಮಾಯಿ ಅವರೇ, ನಿಮ್ಮ ಸರ್ಕಾರವೇ ಇವರನ್ನು ಸಾಕುತ್ತಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.