ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

Karnataka Politics: ಕೈ–ಕಮಲ ಆಂತರಿಕ ತುಮುಲ

Published : 9 ಜುಲೈ 2025, 0:00 IST
Last Updated : 9 ಜುಲೈ 2025, 0:00 IST
ಫಾಲೋ ಮಾಡಿ
Comments
ಕೆಲವು ವಿಷಯಗಳನ್ನು ಹೇಳಿಕೊಳ್ಳಲು ಶಾಸಕರು ಒಂದಷ್ಟು ಇರುಸುಮುರುಸು ಅನುಭವಿಸುತ್ತಿದ್ದಾರೆ. ಇದನ್ನು ಲಿಖಿತ ರೂಪದಲ್ಲಿ ಕೊಡುವಂತೆ ಹೇಳಿದ್ದೇನೆ
ರಣದೀಪ್‌ ಸಿಂಗ್‌ ಸುರ್ಜೇವಾಲಾ ಕಾಂಗ್ರೆಸ್ ಉಸ್ತುವಾರಿ
ಜಿ.ಎಂ.ಸಿದ್ದೇಶ್ವರ ಅವರ ಜೊತೆಗೆ ನಾವಿದ್ದೇವೆ. ಒಗ್ಗಟ್ಟಿನಲ್ಲಿ ಬಲವಿದೆ ಯಶಸ್ಸು ಕೂಡಾ ಇದೆ. ಪಕ್ಷವನ್ನು ಕಟ್ಟಿ ಬೆಳೆಸುವ ಸಂಕಲ್ಪ ಮಾಡಿದ್ದೇವೆ
ಪ್ರತಾಪ್ ಸಿಂಹ. ಮಾಜಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT