ಸ್ವಾಭಿಮಾನಕ್ಕೆ ಹೆಸರಾಗಿದ್ದ ನಾಡಿಗೇ ಅನ್ನ ನೀಡುವ ರೈತ ಸಮುದಾಯ @INCKarnataka ಸರ್ಕಾರದ ರೈತ ವಿರೋಧಿ ನೀತಿಯಿಂದ ನೊಂದು, ಬೆಂದು, ಬಸವಳಿದು ಆತ್ಮಹತ್ಯೆಯ ಹಾದಿ ಹಿಡಿದಿದೆ.
ರಾಜ್ಯದ ಪಾಲಿನ ಕಿಸಾನ್ ಸಮ್ಮಾನ್ ಸಹಾಯಧನ ರದ್ದು, 1087 ಕೋಟಿ ಪ್ರೋತ್ಸಾಹಧನ ಬಾಕಿ, ಹನಿ ನೀರಾವರಿ ಯೋಜನೆಯ ಸಹಾಯಧನ ಕಡಿತ, ಬೆಲೆ ಏರಿಕೆ ಮತ್ತು ಸಮರ್ಪಕವಾಗಿ ಬರ… pic.twitter.com/0ufwwmWZQ9