‘ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಾನು ಮಾತನಾಡುತ್ತೇನೆ. ಜನಪರ ವಿಚಾರಗಳನ್ನೇ ನಾನು ಮಾತನಾಡಿದ್ದೇನೆ. ಸರ್ಕಾರ ತಪ್ಪು ಮಾಡಿದಾಗ ನಾನು ಎಚ್ಚರಿಸಿದ್ದೇನೆ. ಅದು ಪಕ್ಷ ವಿರೋಧಿ ಕೆಲಸ ಅಲ್ಲ. ನಾನು ಮಾತನಾಡುವಾಗ ಯಾರೂ ಖಂಡಿಸಿಲ್ಲ. ಒಬ್ಬರೇ ಒಬ್ಬರು ಗಲಾಟೆ ಮಾಡಿದರು, ಬಿಟ್ಟರೆ ಬೇರೆ ಯಾರೂ ನನಗೆ ವಿರೋಧ ಮಾಡಲಿಲ್ಲ. ಅಂದರೆ, ಉಳಿದ ಶಾಸಕರಿಗೂ ನಾನು ಹೇಳಿದ್ದು ಸಹಮತ ಇದೆ ಅಂತ ಅರ್ಥ’ ಎಂದರು.