<p><strong>ಬೆಂಗಳೂರು</strong>: 'ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.</p><p>ಬೆಂಗಳೂರಿನಲ್ಲಿ ಅವರು ಇಂದು (ಶುಕ್ರವಾರ) ಮಾಧ್ಯಮದವರೊಂದಿಗೆ ಮಾತನಾಡಿದರು. </p><p><strong>ಉಪಾಹಾರಕ್ಕೆ ಆಹ್ವಾನ</strong></p><p>'ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ' ಎಂದರು. </p><p><strong>ಆಹ್ವಾನ ಬಂದರೆ ದೆಹಲಿಗೆ ತೆರಳುವೆ</strong></p><p>ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.ಮುಖ್ಯಮಂತ್ರಿ ಬದಲಾವಣೆ: ಡಿಕೆಶಿ ಪರ ‘ಒಕ್ಕಲಿಗರ’ ಸ್ವರ.Karnataka Politics: ಬೀದಿಗೆ ಬಂತು ಕುರ್ಚಿ ಜಗಳ!.ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ: ಕುತೂಹಲ ಮೂಡಿಸಿದ ಡಿಕೆಶಿ ಪೋಸ್ಟ್.ರಾಜ್ಯದ ಜನರಿಗೆ ಕೊಟ್ಟ ಮಾತು ಘೋಷಣೆಯಷ್ಟೇ ಅಲ್ಲ; ಅದೇ ನಮಗೆ ಪ್ರಪಂಚ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.</p><p>ಬೆಂಗಳೂರಿನಲ್ಲಿ ಅವರು ಇಂದು (ಶುಕ್ರವಾರ) ಮಾಧ್ಯಮದವರೊಂದಿಗೆ ಮಾತನಾಡಿದರು. </p><p><strong>ಉಪಾಹಾರಕ್ಕೆ ಆಹ್ವಾನ</strong></p><p>'ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ' ಎಂದರು. </p><p><strong>ಆಹ್ವಾನ ಬಂದರೆ ದೆಹಲಿಗೆ ತೆರಳುವೆ</strong></p><p>ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.ಮುಖ್ಯಮಂತ್ರಿ ಬದಲಾವಣೆ: ಡಿಕೆಶಿ ಪರ ‘ಒಕ್ಕಲಿಗರ’ ಸ್ವರ.Karnataka Politics: ಬೀದಿಗೆ ಬಂತು ಕುರ್ಚಿ ಜಗಳ!.ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ: ಕುತೂಹಲ ಮೂಡಿಸಿದ ಡಿಕೆಶಿ ಪೋಸ್ಟ್.ರಾಜ್ಯದ ಜನರಿಗೆ ಕೊಟ್ಟ ಮಾತು ಘೋಷಣೆಯಷ್ಟೇ ಅಲ್ಲ; ಅದೇ ನಮಗೆ ಪ್ರಪಂಚ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>