‘ಡಿನ್ನರ್ ಪಾರ್ಟಿಯಿಂದ ಬದಲಾವಣೆ ಅಸಾಧ್ಯ’
ಮಂಡ್ಯ:‘ಡಿನ್ನರ್ ಪಾರ್ಟಿಯಲ್ಲಿ ಸಿಎಂ ಬದಲಾವಣೆ ಮಾಡಲು ಆಗಲ್ಲ. ಅದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಮಾಧ್ಯಮದವರೊಂದಿಗೆ ಅವರು ಮಾತನಾಡಿ, ‘ಡಿನ್ನರ್ ಪಾರ್ಟಿ ಮಾಡೋದ್ರಲ್ಲಿ ತಪ್ಪಿಲ್ಲ ಎಂದು ಸಿಎಂ ಹೇಳಿದ್ದಾರೆ. ನಾವು ಮಂತ್ರಿಗಳಿಗೆ ಊಟ ಕೊಡ್ತಿದ್ದೀವಿ ಅಷ್ಟೇ’ ಎಂದರು.