ದಾಸರಹಳ್ಳಿ ಕ್ಷೇತ್ರದ ಸೋಮಶೆಟ್ಟಿಹಳ್ಳಿಯಲ್ಲಿ ಶಿವರಾಮ ಕಾರಂತ ಬಿಡಿಎ ಬಡಾವಣೆಗಾಗಿ ಭೂಮಿ ಕಳೆದುಕೊಂಡವರ ಜೊತೆಗೆ ಶನಿವಾರ ಸಾಂತ್ವನ ಸಭೆ ನಡೆಸಿ ಮಾತನಾಡಿದ ಅವರು, ‘ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಾಂಗ್ರೆಸ್ನವರ ಸುಪರ್ದಿಯಲ್ಲಿತ್ತು. ಬಿಡಿಎ, ಬಿಬಿಎಂಪಿ ಸೇರಿದಂತೆ ಬೆಂಗಳೂರು ನಗರಾಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಸಭೆಯನ್ನು ನಾನು ಮಾಡುವಂತಿರಲಿಲ್ಲ’ ಎಂದೂ ಹೇಳಿದರು.