ಸಚಿವರು ಕಾರ್ಯವೈಖರಿ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮಿಸ್ಟರ್ ನಾಗರಾಜ್ ಅವರೇ, ಒಬ್ಬ ಜನಪ್ರತಿನಿಧಿಯಾಗಿ ನಿಮಗೆ ನಿಂಬೆಹಣ್ಣು ಹಿಡಿದು ನೃತ್ಯ ಮಾಡುವುದರಲ್ಲಿ ಇರುವ ಆಸಕ್ತಿ ತನ್ನ ಕ್ಷೇತ್ರದ ರೈತರು ಅನುಭವಿಸುತ್ತಿರುವ ನೋವುಗಳನ್ನು ನಿವಾರಿಸಿ ಅವರ ಕಷ್ಟಕ್ಕೆ ಸ್ಪಂದಿಸುವುದರಲ್ಲಿ ಇಲ್ಲವಲ್ಲ’ ಎಂದು ಕಿಡಿಕಾರಿದೆ.