‘ಸರ್ಕಾರ ವಿಫಲ’
ಕೊರೊನಾ ವೈರಸ್ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ನವದೆಹಲಿ, ಮಹಾರಾಷ್ಟ್ರದಲ್ಲಿ ಆಗಿದ್ದು ನಮ್ಮಲ್ಲಿ ಏಕೆ ಆಗುತ್ತಿಲ್ಲ. ಕೋಟಿ ಕೋಟಿ ಖರ್ಚು ತಪ್ಪಿಲ್ಲ. ಲೆಕ್ಕ ಕೇಳಿದರೆ ಕೊಡುವುದಿಲ್ಲ. ಪ್ರಶ್ನಿಸಿದರೆ ಸಹಕಾರ ಕೊಡುತ್ತಿಲ್ಲ ಎಂದು ವಿರೋಧ ಪಕ್ಷಗಳ ವಿರೋಧ ಟೀಕಿಸುತ್ತಾರೆ. ಸೂತಕದ ಮನೆಯಲ್ಲಿ ಸಂಭ್ರಮಾಚರಣೆ ಅವಶ್ಯಕತೆ ಇದೆಯಾ. ಈ ಸಂದರ್ಭದಲ್ಲಿ ದುಡ್ಡು ಹೊಡೆಯಬೇಕಿತ್ತಾ? ಕೋಟಿ, ಕೋಟಿ ಎಲ್ಲಿಗೋಗ್ತಿದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.