ಅಂತೂ ಕೊನೆಗೂ ತಮ್ಮದು ಹಿಟ್ಲರ್ ಸರ್ಕಾರ ಅಂತ ನಿರೂಪಿಸಿತು ಕಾಂಗ್ರೆಸ್ ಸರ್ಕಾರ. ಸರ್ಕಾರದ ವಿರುದ್ಧ, ಮುಖ್ಯಮಂತ್ರಿಗಳ ಧೋರಣೆಯ ವಿರುದ್ದ ಮಾತನಾಡಿದರೆ ಮಹಿಳೆಯರು ಎಂಬುದ ನೋಡದೆ ಮನೆಗಳ ಮೇಲೆ ಏಕಾಏಕಿ ದಾಳಿ ಮಾಡಿಸಿ ಬಂಧಿಸಲು ಅದೇಶಿಸುವ ಲಜ್ಜೆಗೆಟ್ಟ ಸರ್ಕಾರವಿದು..@INCIndia
ಸಾಮಾನ್ಯ ಕಾರ್ಯಕರ್ತೆಯ ಬೆನ್ನೆಲುಬಾಗಿ ನಿಂತು ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿಸಿದ ರಾಜ್ಯ ಬಿಜೆಪಿ ನಾಯಕರು & ತುಮಕೂರು ಬಿಜೆಪಿ ಮುಖಂಡರು,ಪದಾಧಿಕಾರಿಗಳು,ರಾಜ್ಯ ಕಾನೂನು ಮತ್ತು ಸಾಮಾಜಿಕ ಮಾಧ್ಯಮ ಪ್ರಕೋಷ್ಠಕ್ಕೆ,ಹಾಗೂ ಸಾಮಾಜಿಕ ಜಾಲತಾಣದಲ್ಲಿ ನನ್ನ ಪರನಿಂತ ನನ್ನೆಲ್ಲಾ ಸಹೋದರ ಸಹೋದರಿಯರಿಗೂ ಹಾಗೂ ಮಾಧ್ಯಮ ಮಿತ್ರರಿಗೂ ಕೂಡ ಧನ್ಯವಾದಗಳು.