ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸೂಪರ್ ಸಿಎಂ ಎಂಬ ಕಾಂಗ್ರೆಸ್ ಮುಖಂಡರ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಯಡಿಯೂರಪ್ಪ ಅವರಂತಹ ನಾಯಕ ಕಾಂಗ್ರೆಸ್ನಲ್ಲಿಯೂ ಇಲ್ಲ. ಯಡಿಯೂರಪ್ಪ ದಕ್ಷರಿದ್ದಾರೆ. ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ವಿಜಯೇಂದ್ರ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ’ ಎಂದರು.