ಪತ್ರಕರ್ತರಾದ ಪದ್ಮರಾಜ ದಂಡಾವತಿ, ಎಂ.ಕೆ. ಭಾಸ್ಕರ ರಾವ್, ರಂಜಾನ್ ದರ್ಗಾ, ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ, ‘ಪ್ರಜಾವಾಣಿ’ಯ ಸುದ್ದಿ ಸಂಪಾದಕ ಯತೀಶ್ ಕುಮಾರ್ ಜಿ.ಡಿ. ಮತ್ತು ವರದಿಗಾರ ವಿಭಾಗದ ಮುಖ್ಯಸ್ಥ ವೈ.ಗ. ಜಗದೀಶ್ ಸೇರಿದಂತೆ 41 ಮಂದಿಗೆ 2020 ಮತ್ತು 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.