ಕರಡು ನಿಯಮವನ್ನು ಅಂತಿಮಗೊಳಿಸಿದ ನಂತರ ಯಾವುದೇ ಪುಸ್ತಕವನ್ನು ಪ್ರಕಟಿಸುವುದು ಅಥವಾ ಯಾವುದೇ ರೀತಿಯ ಸಾಹಿತ್ಯಿಕ ಅಥವಾ ಕಲಾತ್ಮಕ ಅಥವಾ ವೈಜ್ಞಾನಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದನ್ನು ನಿಷೇಧಿಸಲಾಗುತ್ತದೆ. ಆದರೆ, ಸಾಂದರ್ಭಿಕವಾಗಿ ಸಾಹಿತ್ಯ, ನಾಟಕ, ಪ್ರಬಂಧಗಳು, ಕವನ, ಸಣ್ಣ ಕಥೆಗಳು, ಕಾದಂಬರಿಗಳನ್ನು ಪೂರ್ವಾನುಮತಿ ಪಡೆಯದೆಯೇ ಬರೆಯಲು ಅವಕಾಶವಿರಲಿದೆ.