ಗುರುವಾರ, 22 ಜನವರಿ 2026
×
ADVERTISEMENT
ADVERTISEMENT

ಕೆಪಿಎಸ್‌ ಬಲವರ್ಧನೆ; ಮಕ್ಕಳ ಪ್ರವೇಶ ಹೆಚ್ಚಳ: ‍ಮಧು ಬಂಗಾರಪ್ಪ

Published : 21 ನವೆಂಬರ್ 2025, 15:58 IST
Last Updated : 21 ನವೆಂಬರ್ 2025, 15:58 IST
ಫಾಲೋ ಮಾಡಿ
Comments
ಮಧು ಬಂಗಾರಪ್ಪ
ಮಧು ಬಂಗಾರಪ್ಪ
ಆಸ್ತಿ ರಕ್ಷಣೆಗೆ ವಿಶೇಷ ಮಸೂದೆ 
ಸರ್ಕಾರಿ ಶಾಲೆಗಳ ಆಸ್ತಿಗಳನ್ನು ರಕ್ಷಿಸಲು ವಿಶೇಷ ಮಸೂದೆ ಸಿದ್ಧಪಡಿಸಲಾಗುತ್ತಿದೆ. ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲೇ ಮಸೂದೆ ಮಂಡಿಸಲಾಗುವುದು. ಶಾಲಾ ಮೈದಾನ ಜಮೀನು ಕಟ್ಟಡಗಳ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು ಎಂದರು.   ಶಾಲೆಗಳಿಗೆ ಹಿಂದೆ ನೀಡಿದ್ದ ಜಮೀನು ಆಸ್ತಿ ಮರಳಿಸಲು ಕೆಲವರು ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. 15 ಸಾವಿರಕ್ಕೂ ಹೆಚ್ಚು ಒತ್ತುವರಿ ಪ್ರಕರಣಗಳು ಇವೆ. ಈ ಎಲ್ಲ ಸಮಸ್ಯೆಗಳಿಗೂ ಹೊಸ ಕಾಯ್ದೆ ಪರಿಹಾರ ಒದಗಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT