ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘ಹೈಕೋರ್ಟ್ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಆದರೆ, ಕೆಲವರು, ಸಿಎಟಿ ಹಾಗೂ ಕೆಎಟಿಯಿಂದ ಮಧ್ಯಂತರ ಆದೇಶ
ಗಳನ್ನು ಪಡೆದಿದ್ದಾರೆ. ಹೀಗಾಗಿ ಪೂರ್ಣ ಪ್ರಮಾಣದ ಅನುಷ್ಠಾನಕ್ಕೆ ಅಡಚಣೆಯಾಗುತ್ತಿದೆ’ ಎಂದು ವಿವರಿಸಿದರು.