<p>ಹುಬ್ಬಳ್ಳಿ: ರಾಜ್ಯದಲ್ಲಿ 10 ರೈಲ್ವೆ ಯೋಜನೆಗಳಿಗೆ 16,946 ಎಕರೆ ಜಾಗದ ಅಗತ್ಯ ಇತ್ತು. ಅದರಲ್ಲಿ 13,675 ಎಕರೆ ಮಂಜೂರಾಗಿದ್ದು, 3,270 ಎಕರೆ ಬಾಕಿ ಇದೆ ಎಂದು ನೈರುತ್ಯ ರೈಲ್ವೆ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಅನಂತ್ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ–ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ 1,400 ಎಕರೆ ಭೂಸ್ವಾಧೀನ ಮಾಡಬೇಕಿದ್ದು, ಇದಕ್ಕಾಗಿ ಪ್ರಸ್ತಾವ ಸಲ್ಲಿಸಲಾಗಿದೆ. ಜಾಗ ಹಸ್ತಾಂತರವಾಗದ ಕಾರಣ ಕಾಮಗಾರಿ ಆರಂಭವಾಗಿಲ್ಲ ಎಂದು ಹೇಳಿದರು.</p>.<p>ಬೆಂಗಳೂರು ಮುಂಬೈ ನಡುವೆ ಹೊಸ ರೈಲು ಸಂಚಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹುಬ್ಬಳ್ಳಿಯಲ್ಲಿ 27 ಮೆಮು ರೇಕ್ಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-23-1007687900</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ರಾಜ್ಯದಲ್ಲಿ 10 ರೈಲ್ವೆ ಯೋಜನೆಗಳಿಗೆ 16,946 ಎಕರೆ ಜಾಗದ ಅಗತ್ಯ ಇತ್ತು. ಅದರಲ್ಲಿ 13,675 ಎಕರೆ ಮಂಜೂರಾಗಿದ್ದು, 3,270 ಎಕರೆ ಬಾಕಿ ಇದೆ ಎಂದು ನೈರುತ್ಯ ರೈಲ್ವೆ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಅನಂತ್ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ–ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ 1,400 ಎಕರೆ ಭೂಸ್ವಾಧೀನ ಮಾಡಬೇಕಿದ್ದು, ಇದಕ್ಕಾಗಿ ಪ್ರಸ್ತಾವ ಸಲ್ಲಿಸಲಾಗಿದೆ. ಜಾಗ ಹಸ್ತಾಂತರವಾಗದ ಕಾರಣ ಕಾಮಗಾರಿ ಆರಂಭವಾಗಿಲ್ಲ ಎಂದು ಹೇಳಿದರು.</p>.<p>ಬೆಂಗಳೂರು ಮುಂಬೈ ನಡುವೆ ಹೊಸ ರೈಲು ಸಂಚಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹುಬ್ಬಳ್ಳಿಯಲ್ಲಿ 27 ಮೆಮು ರೇಕ್ಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-23-1007687900</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>