ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಸೂಳಿಕಟ್ಟಿ ಗ್ರಾಮದ ಸಮೀಪ ರಸ್ತೆಯಲ್ಲಿ ವಿದ್ಯುತ್ ಕಂಬ ಉರುಳಿ ಬಿದ್ದಿರುವುದು
ಬೆಳಗಾವಿಯ ಅನಗೋಳ ಪ್ರದೇಶದ ಸಂತ ಮೀರಾ ಶಾಲೆ ಬಳಿ ಶುಕ್ರವಾರ ಬಿರುಗಾಳಿ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದಿದೆ
ಮುಂಡಗೋಡ ತಾಲ್ಲೂಕಿನ ಹುಲಿಹೊಂಡ ಗ್ರಾಮದಲ್ಲಿ ಗಾಳಿ ಮಳೆಗೆ ತೋಟದಲ್ಲಿ ಪಪ್ಪಾಯಿ ಗಿಡಗಳು ಮುರಿದುಬಿದ್ದಿವೆ
ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಬೈಕ್ ಸವಾರರು ಮಳೆಯಲ್ಲೇ ಸಾಗಿದರು
-ಪ್ರಜಾವಾಣಿ ಚಿತ್ರ/ಏಕನಾಥ ಅಸಗಿಮನಿ
ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ನೀರು ಸಂಗ್ರಹಗೊಂಡಿತು
-ಪ್ರಜಾವಾಣಿ ಚಿತ್ರ/ ಏಕನಾಥ ಅಗಸಿಮನಿ