ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

Karnataka Rains: ಬಿರುಸಿನ ಗಾಳಿ ಮಳೆ, ಧರೆಗುರುಳಿದ ವಿದ್ಯುತ್ ಕಂಬಗಳು

ವಿವಿಧೆಡೆ ಬಾಳೆ, ನುಗ್ಗೆ, ಪಪ್ಪಾಯಿ ತೋಟಕ್ಕೆ ಹಾನಿ
Published : 12 ಏಪ್ರಿಲ್ 2024, 23:30 IST
Last Updated : 12 ಏಪ್ರಿಲ್ 2024, 23:30 IST
ಫಾಲೋ ಮಾಡಿ
Comments
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಸೂಳಿಕಟ್ಟಿ ಗ್ರಾಮದ ಸಮೀಪ ರಸ್ತೆಯಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದಿರುವುದು
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಸೂಳಿಕಟ್ಟಿ ಗ್ರಾಮದ ಸಮೀಪ ರಸ್ತೆಯಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದಿರುವುದು
ಬೆಳಗಾವಿಯ ಅನಗೋಳ ಪ್ರದೇಶದ ಸಂತ ಮೀರಾ ಶಾಲೆ ಬಳಿ ಶುಕ್ರವಾರ ಬಿರುಗಾಳಿ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದಿದೆ
ಬೆಳಗಾವಿಯ ಅನಗೋಳ ಪ್ರದೇಶದ ಸಂತ ಮೀರಾ ಶಾಲೆ ಬಳಿ ಶುಕ್ರವಾರ ಬಿರುಗಾಳಿ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದಿದೆ
ಮುಂಡಗೋಡ ತಾಲ್ಲೂಕಿನ ಹುಲಿಹೊಂಡ ಗ್ರಾಮದಲ್ಲಿ ಗಾಳಿ ಮಳೆಗೆ ತೋಟದಲ್ಲಿ ಪಪ್ಪಾಯಿ ಗಿಡಗಳು ಮುರಿದುಬಿದ್ದಿವೆ
ಮುಂಡಗೋಡ ತಾಲ್ಲೂಕಿನ ಹುಲಿಹೊಂಡ ಗ್ರಾಮದಲ್ಲಿ ಗಾಳಿ ಮಳೆಗೆ ತೋಟದಲ್ಲಿ ಪಪ್ಪಾಯಿ ಗಿಡಗಳು ಮುರಿದುಬಿದ್ದಿವೆ
ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಬೈಕ್‌ ಸವಾರರು ಮಳೆಯಲ್ಲೇ ಸಾಗಿದರು
-ಪ್ರಜಾವಾಣಿ ಚಿತ್ರ/ಏಕನಾಥ ಅಸಗಿಮನಿ
ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಬೈಕ್‌ ಸವಾರರು ಮಳೆಯಲ್ಲೇ ಸಾಗಿದರು -ಪ್ರಜಾವಾಣಿ ಚಿತ್ರ/ಏಕನಾಥ ಅಸಗಿಮನಿ
ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ನೀರು ಸಂಗ್ರಹಗೊಂಡಿತು
-ಪ್ರಜಾವಾಣಿ ಚಿತ್ರ/ ಏಕನಾಥ ಅಗಸಿಮನಿ
ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ನೀರು ಸಂಗ್ರಹಗೊಂಡಿತು -ಪ್ರಜಾವಾಣಿ ಚಿತ್ರ/ ಏಕನಾಥ ಅಗಸಿಮನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT