ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

Karnataka Rains: ಮುಂದುವರಿದ ಮಳೆಯ ಆರ್ಭಟ

Published : 13 ಏಪ್ರಿಲ್ 2024, 23:30 IST
Last Updated : 13 ಏಪ್ರಿಲ್ 2024, 23:30 IST
ಫಾಲೋ ಮಾಡಿ
Comments
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ರಭಸದ ಮಳೆ ಸುರಿದ ಸಂದರ್ಭ ಕತ್ತಲು ಕವಿದಂತಾಗಿತ್ತು
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ರಭಸದ ಮಳೆ ಸುರಿದ ಸಂದರ್ಭ ಕತ್ತಲು ಕವಿದಂತಾಗಿತ್ತು
ಶಿವಮೊಗ್ಗದ ಕೆಂಚಪ್ಪ ಲೇಔಟ್‌ನ ಕೆಎಚ್‌ಬಿ ಕಾಲೊನಿಯ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವುದು
ಶಿವಮೊಗ್ಗದ ಕೆಂಚಪ್ಪ ಲೇಔಟ್‌ನ ಕೆಎಚ್‌ಬಿ ಕಾಲೊನಿಯ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವುದು
ಬಿರುಗಾಳಿ ಮಳೆಗೆ ಬೀದರ್‌ ಜಿಲ್ಲೆ ಕಮಲನಗರ ತಾಲ್ಲೂಕಿನ ಮದನೂರಿನಲ್ಲಿ ಮನೆಯ ತಗಡಿನ ಶೀಟುಗಳು ಹಾರಿ ಹೋಗಿದ್ದು ದವಸ ಧಾನ್ಯ ಸೇರಿದಂತೆ ಇತರೆ ವಸ್ತುಗಳು ತೊಯ್ದು ತೊಪ್ಪೆಯಾಗಿವೆ
ಬಿರುಗಾಳಿ ಮಳೆಗೆ ಬೀದರ್‌ ಜಿಲ್ಲೆ ಕಮಲನಗರ ತಾಲ್ಲೂಕಿನ ಮದನೂರಿನಲ್ಲಿ ಮನೆಯ ತಗಡಿನ ಶೀಟುಗಳು ಹಾರಿ ಹೋಗಿದ್ದು ದವಸ ಧಾನ್ಯ ಸೇರಿದಂತೆ ಇತರೆ ವಸ್ತುಗಳು ತೊಯ್ದು ತೊಪ್ಪೆಯಾಗಿವೆ
ಕೊಪ್ಪಳದಲ್ಲಿ ಶನಿವಾರ ರಾಶಿ ಕೆಲಸ ಮುಗಿಸಿ ಸುರಿವ ಮಳೆಯಲ್ಲಿ ನೆನೆಯುತ್ ಟ್ರ್ಯಾಕ್ಟರ್‌ನಲ್ಲಿ ಮನೆಗೆ ಹೊರಟ ಕೃಷಿಕಾರ್ಮಿಕರು ಕಂಡದ್ದು ಹೀಗೆ –ಪ್ರಜಾವಾಣಿ ಚಿತ್ರ/ಭರತ್‌ ಕಂದಕೂರ
ಕೊಪ್ಪಳದಲ್ಲಿ ಶನಿವಾರ ರಾಶಿ ಕೆಲಸ ಮುಗಿಸಿ ಸುರಿವ ಮಳೆಯಲ್ಲಿ ನೆನೆಯುತ್ ಟ್ರ್ಯಾಕ್ಟರ್‌ನಲ್ಲಿ ಮನೆಗೆ ಹೊರಟ ಕೃಷಿಕಾರ್ಮಿಕರು ಕಂಡದ್ದು ಹೀಗೆ –ಪ್ರಜಾವಾಣಿ ಚಿತ್ರ/ಭರತ್‌ ಕಂದಕೂರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT