ಉತ್ತರ ಕರ್ನಾಟಕ, ಕೊಡಗು ಮತ್ತು ಕೇರಳದಲ್ಲಿ ಪ್ರವಾಹ ಮತ್ತು ಭೂಕುಸಿತ ಪ್ರಕರಣಗಳ ಸಾಧ್ಯತೆ ಕಡಿಮೆಯಿದೆ. 2018 ಮತ್ತು 2019ರ ದುರಂತ ಪರಿಸ್ಥಿತಿಯ ರೀತಿ ಘಟನೆಗಳು ನಡೆಯುವುದಿಲ್ಲ. ಮಳೆಯ ಕೊರತೆಯಿಂದಾಗಿ 2025ರ ಬೇಸಿಗೆಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.