<p><strong>ನಾಪೋಕ್ಲು (ಕೊಡಗು ಜಿಲ್ಲೆ)</strong>: ಸಮೀಪದ ಭಾಗಮಂಡಲ ವ್ಯಾಪ್ತಿಯಲ್ಲಿ ಭಾನುವಾರ ಪ್ರಸಕ್ತ ಬೇಸಿಗೆಯ ಮೊದಲ ಮಳೆ ಸುರಿದು ತಂಪೆರೆಯಿತು.</p>.<p>ತಲಕಾವೇರಿ, ಚೇರಂಗಾಲ, ಭಾಗಮಂಡಲ, ಸಣ್ಣಪುಲಿಕೋಟು, ಅಯ್ಯಂಗೇರಿ ಭಾಗಗಳಲ್ಲಿ ಉತ್ತಮ ಮಳೆ ಸುರಿದಿದ್ದು, ಬೆಳೆಗಾರರಲ್ಲಿ ಮಂದಹಾಸ ಮೂಡಿಸಿದೆ.</p>.<p><strong>ಖಾನಾಪುರ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಬೀಡಿ, ಹಿಂಡಲಗಿ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಭಾನುವಾರ ಸಂಜೆ ಕೆಲಕಾಲ ಸಾಧಾರಣ ಮಳೆ ಸುರಿದಿದೆ.</p>.<p>ಸುಮಾರು ಹದಿನೈದು ನಿಮಿಷಗಳ ಕಾಲ ಮಳೆಯಾಗಿದ್ದು, ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಈ ಮಳೆ ಕೊಂಚ ನೆಮ್ಮದಿ ನೀಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು (ಕೊಡಗು ಜಿಲ್ಲೆ)</strong>: ಸಮೀಪದ ಭಾಗಮಂಡಲ ವ್ಯಾಪ್ತಿಯಲ್ಲಿ ಭಾನುವಾರ ಪ್ರಸಕ್ತ ಬೇಸಿಗೆಯ ಮೊದಲ ಮಳೆ ಸುರಿದು ತಂಪೆರೆಯಿತು.</p>.<p>ತಲಕಾವೇರಿ, ಚೇರಂಗಾಲ, ಭಾಗಮಂಡಲ, ಸಣ್ಣಪುಲಿಕೋಟು, ಅಯ್ಯಂಗೇರಿ ಭಾಗಗಳಲ್ಲಿ ಉತ್ತಮ ಮಳೆ ಸುರಿದಿದ್ದು, ಬೆಳೆಗಾರರಲ್ಲಿ ಮಂದಹಾಸ ಮೂಡಿಸಿದೆ.</p>.<p><strong>ಖಾನಾಪುರ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಬೀಡಿ, ಹಿಂಡಲಗಿ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಭಾನುವಾರ ಸಂಜೆ ಕೆಲಕಾಲ ಸಾಧಾರಣ ಮಳೆ ಸುರಿದಿದೆ.</p>.<p>ಸುಮಾರು ಹದಿನೈದು ನಿಮಿಷಗಳ ಕಾಲ ಮಳೆಯಾಗಿದ್ದು, ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಈ ಮಳೆ ಕೊಂಚ ನೆಮ್ಮದಿ ನೀಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>