ಗುರುವಾರ, 31 ಜುಲೈ 2025
×
ADVERTISEMENT
ADVERTISEMENT

Karnataka Rains | ಭಾರಿ ಮಳೆ: ಮಕ್ಕಳು ಸೇರಿ 5 ಸಾವು

ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ನಾಪತ್ತೆ; ಕಿಂಡಿ ಅಣೆಕಟ್ಟೆಗೆ ಬಿದ್ದ ವ್ಯಕ್ತಿ ಗಾಗಿ ಹುಡುಕಾಟ
Published : 31 ಮೇ 2025, 0:33 IST
Last Updated : 31 ಮೇ 2025, 0:33 IST
ಫಾಲೋ ಮಾಡಿ
Comments
ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲ್ಲೂಕಿನ ಮೊಂಟೆಪದವು ಪಂಬದಹಿತ್ತಿಲುಕೋಡಿಕೊಪ್ಪಲಿನಲ್ಲಿ ಮನೆಯ ಮೇಲೆ ಗುಡ್ಡು ಕುಸಿದು ಮಣ್ಣಿನಡಿ ಸಿಲುಕಿದ್ದ ಅಶ್ವಿನಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್‌.
ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲ್ಲೂಕಿನ ಮೊಂಟೆಪದವು ಪಂಬದಹಿತ್ತಿಲುಕೋಡಿಕೊಪ್ಪಲಿನಲ್ಲಿ ಮನೆಯ ಮೇಲೆ ಗುಡ್ಡು ಕುಸಿದು ಮಣ್ಣಿನಡಿ ಸಿಲುಕಿದ್ದ ಅಶ್ವಿನಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್‌.
ತ್ವರಿತ ಪರಿಹಾರ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು:‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಪರಿಸ್ಥಿತಿ ನಿರ್ವಹಣೆ ಮಾಡಲು ಸಿದ್ದರಾಗಿ. ಮಳೆಹಾನಿ ಪ್ರದೇಶಗಳಿಗೆ ತಕ್ಷಣವೇ ಭೇಟಿ ನೀಡಿ ಪರಿಹಾರ ಒದಗಿಸಿ. ಭೂಕುಸಿತದ ಅಪಾಯ ಇರುವ ಪ್ರದೇಶದಿಂದ ಜನರನ್ನು ತೆರವು ಮಾಡಿ. ರಾಜ್ಯ ವಿಪತ್ತು ನಿರ್ವಹಣಾ ನಿಧಿಯಲ್ಲಿ ₹1,000 ಕೋಟಿಗೂ ಅಧಿಕ ಮೊತ್ತವಿದ್ದು, ಪರಿಹಾರ ನೀಡಲು ಹಿಂದೇಟು ಹಾಕಬೇಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT