ಚಿತ್ರಗಳಲ್ಲಿ ನೋಡಿ: 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ–ಗಮನ ಸೆಳೆದ ಪುನೀತ್ ರಾಜಕುಮಾರ್ ಭಾವಚಿತ್ರ
ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು.ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರದೊಂದಿಗೆ ಬಂದು ಗಮನ ಸೆಳೆದರು.ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ನೇತ್ರಾಣಿ ಅಡ್ವೆಂಚರ್ಸ್ನ ಸಿಬ್ಬಂದಿ ಸಮುದ್ರದಲ್ಲಿ 20 ಅಡಿ ಆಳಕ್ಕೆ ಸ್ಕೂಬಾ ಡೈವಿಂಗ್ ಮಾಡಿ ಕನ್ನಡ ಬಾವುಟವನ್ನು ಅನಾವರಣ ಮಾಡಿದರು. ಇವೇ ಮುಂತಾದ ಕನ್ನಡ ರಾಜ್ಯೋತ್ಸವದ ಆಚರಣೆಯ ಚಿತ್ರಗಳು ಇಲ್ಲಿವೆ.