ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶರಣಾದ ಆರು ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ

Published : 9 ಜನವರಿ 2025, 16:00 IST
Last Updated : 9 ಜನವರಿ 2025, 16:00 IST
ಫಾಲೋ ಮಾಡಿ
Comments
ಶಸ್ತ್ರಾಸ್ತ್ರ ಬಚ್ಚಿಟ್ಟ ಸ್ಥಳದ ಮಾಹಿತಿ?
‘ಅರಣ್ಯದಲ್ಲಿದ್ದ ವೇಳೆ ಆರು ಮಂದಿ ನಕ್ಸಲರು ಶಸ್ತ್ರಾಸ್ತ್ರ ಹೊಂದಿದ್ದರು ಎಂಬ ಮಾಹಿತಿ ನಕ್ಸಲ್ ನಿಗ್ರಹ ಪಡೆಗೆ ಸಿಕ್ಕಿತ್ತು. ಶರಣಾದ ಬಳಿಕ ಅವರು ಶಸ್ತ್ರಾಸ್ತ್ರ ವನ್ನು ಒಪ್ಪಿಸಿಲ್ಲ. ಬುಧವಾರ ತಡರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಶರಣಾದ ನಕ್ಸಲರಿಂದ ಶಸ್ತ್ರಾಸ್ತ್ರ ಇಟ್ಟಿರುವ ಸ್ಥಳದ ಮಾಹಿತಿ ಪಡೆಯಲಾಗಿದೆ. ಅವರು ಬೇರೆ ಬೇರೆ ಸ್ಥಳಗಳ ಹೆಸರು ಹೇಳಿದ್ದಾರೆ. ಬಾಡಿ ವಾರಂಟ್‌ ಮೇಲೆ ಮತ್ತೆ ಅವರನ್ನು ವಶಕ್ಕೆ ಪಡೆದುಕೊಂಡು ಆ ಸ್ಥಳಕ್ಕೆ ಕರೆದೊಯ್ದು ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT