ಬುಧವಾರ, 3 ಡಿಸೆಂಬರ್ 2025
×
ADVERTISEMENT
ADVERTISEMENT

ಬಹಿಷ್ಕಾರ ಶಿಕ್ಷಾರ್ಹ ಅಪರಾಧ: ಮಸೂದೆ ಸಿದ್ಧಪಡಿಸಿದ ರಾಜ್ಯ ಸರ್ಕಾರ

ಮಸೂದೆ ಸಿದ್ಧಪಡಿಸಿದ ರಾಜ್ಯ ಸರ್ಕಾರ ಅಧಿವೇಶನದಲ್ಲಿ ಮಂಡನೆ ಸಂಭವ
Published : 3 ಡಿಸೆಂಬರ್ 2025, 23:30 IST
Last Updated : 3 ಡಿಸೆಂಬರ್ 2025, 23:30 IST
ಫಾಲೋ ಮಾಡಿ
Comments
ಸಾಮಾಜಿಕ ಬಹಿಷ್ಕಾರವು ಮಾನವ ಘನತೆಗೆ ಧಕ್ಕೆ ತರುವ ಕ್ರಿಯೆ. ಈಗಿರುವ ಕಾನೂನುಗಳು ಬಹಿಷ್ಕಾರ ತಡೆಗೆ ಪರಿಣಾಮಕಾರಿಯಾಗಿಲ್ಲ. ಹಾಗಾಗಿ, ಹೊಸ ಕಾಯ್ದೆ‌ ಜಾರಿಗೆ ನಿರ್ಧರಿಸಲಾಗಿದೆ
ಎಚ್.ಕೆ.ಪಾಟೀಲ ಸಂಸದೀಯ ವ್ಯವಹಾರಗಳ ಸಚಿವ 
ಯಾವ್ಯಾವುದಕ್ಕೆ ನಿಷೇಧ?
ಮೊದಲ ರಾಜ್ಯ ಮಹಾರಾಷ್ಟ್ರ
ಸಾಮಾಜಿಕ ಬಹಿಷ್ಕಾರ ನಿಷೇಧ ಕಾಯ್ದೆ ಜಾರಿಗೆ ತಂದ ಭಾರತದ ಮೊದಲ ರಾಜ್ಯ ಮಹಾರಾಷ್ಟ್ರ. ಬಹಿಷ್ಕಾರದ ಮೂಲಕ ದಲಿತರು ಮತ್ತು ಇತರ ಅಳಿವಿನ ಅಂಚಿನಲ್ಲಿರುವ ಸಮುದಾಯಗಳಿಗೆ ರಕ್ಷಣೆ ನೀಡಲು 2016ರಲ್ಲಿ ಕಾಯ್ದೆ ಜಾರಿಗೆ ತರಲಾಯಿತು. 2017ರ ಜುಲೈನಲ್ಲಿ ರಾಷ್ಟ್ರಪತಿ ಅನುಮೋದನೆ ದೊರೆಯಿತು. ಜಾತಿ, ಸಮುದಾಯ, ಧರ್ಮ, ಆಚರಣೆಗಳು ಅಥವಾ ವೈಯಕ್ತಿಕ ಜೀವನಶೈಲಿಯಂತಹ ಯಾವುದೇ ಆಧಾರದ ಮೇಲೆ ಒಬ್ಬ ವ್ಯಕ್ತಿ ಅಥವಾ ಗುಂಪನ್ನು ಬಹಿಷ್ಕರಿಸುವುದನ್ನು ಈ ಕಾಯ್ದೆ ನಿಷೇಧಿಸಿತ್ತು. ಇಂತಹ ಕೃತ್ಯ ಎಸಗುವ ಅಪರಾಧಿಗಳಿಗೆ ಏಳು ವರ್ಷ ಜೈಲು ಶಿಕ್ಷೆ, ₹5 ಲಕ್ಷ ದಂಡ ವಿಧಿಸಲು ಅವಕಾಶ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT