ಚಿತ್ರನಟರಾದ ದತ್ತಾತ್ರೇಯ (ದತ್ತಣ್ಣ), ಅವಿನಾಶ್, ಸಿಹಿಕಹಿ ಚಂದ್ರು, ಸೋಲಿಗರಲ್ಲಿ ಸಹಕಾರ ಸಂಸ್ಥೆಗಳ ಕುರಿತು ಅರಿವು ಮೂಡಿಸಿದ ಸೋಲಿಗರ ಮಾದಮ್ಮ, ರಾಮನಗರದ ಸಾಲುಮರದ ನಿಂಗಣ್ಣ, ಉಡುಪಿ ಜಿಲ್ಲೆಯ ದೈವ ನರ್ತಕ ಗುಡ್ಡ ಪಾಣಾರ, ಯಕ್ಷಗಾನ ಕಲಾವಿದರಾದ ಎಂ. ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ. ಶಿರಹಟ್ಟಿ ಪುರಸ್ಕೃತರಲ್ಲಿ ಸೇರಿದ್ದಾರೆ.