ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ವಿವಾದ: ಎಕ್ಸ್‌ಪ್ರೆಸ್‌ವೇ ತಡೆಯಲು ಯತ್ನಿಸಿದ ರೈತರ ಬಂಧನ

Published 22 ಆಗಸ್ಟ್ 2023, 13:49 IST
Last Updated 22 ಆಗಸ್ಟ್ 2023, 13:49 IST
ಅಕ್ಷರ ಗಾತ್ರ

ಕಾವೇರಿ ನೀರು ಹರಿಯುತ್ತಿರುವುದನ್ನು ಖಂಡಿಸಿ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ತಡೆಯಲು ಯತ್ನಿಸಿದ ರೈತಸಂಘ (ಮೂಲ ಸಂಘಟನೆ)ದ ಸದಸ್ಯರನ್ನು ಪೊಲೀಸರು ಮಂಗಳವಾರ ಬಂಧಿಸಿದರು.ಮಂಡ್ನ ತಾಲ್ಲೂಕಿನ ಇಂಡುವಾಳು ಬಳಿ ಟ್ರಾಕ್ಟರ್, ಎತ್ತಿನಗಾಡಿಗಳೊಂದಿಗೆ ಎಕ್ಸ್‌ಪ್ರೆಸ್‌ ವೇಗೆ ನುಗ್ಗಲು ರೈತರು ಯತ್ನಿಸಿದರು. ಮಧ್ಯಪ್ರವೇಶ ಮಾಡಿದ ಪೊಲೀಸರು ರೈತರನ್ನು ಬಂಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT