<p>ಬೆಂಗಳೂರು: ರಾಜ್ಯದಲ್ಲಿ ನ. 6ರಂದು ನಡೆದಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಫಲಿತಾಂಶವನ್ನು ಮುಂದಿನ ವಾರಾಂತ್ಯದಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.</p>.<p>1ರಿಂದ 5ನೇ ತರಗತಿಯ ಪ್ರಾಥಮಿಕ ಶಾಲಾ ಶಿಕ್ಷಕರು, 6ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ಕುಳಿತುಕೊಳ್ಳುವ ಅರ್ಹತೆ ಪಡೆಯಲು ಟಿಇಟಿ ಮಾನದಂಡವಾಗಿದೆ. ಕಳೆದ ತಿಂಗಳು 781 ಕೇಂದ್ರಗಳಲ್ಲಿ ನಡೆದಿದ್ದಪರೀಕ್ಷೆಗೆ 3,32,913 ಅಭ್ಯರ್ಥಿಗಳು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದಲ್ಲಿ ನ. 6ರಂದು ನಡೆದಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಫಲಿತಾಂಶವನ್ನು ಮುಂದಿನ ವಾರಾಂತ್ಯದಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.</p>.<p>1ರಿಂದ 5ನೇ ತರಗತಿಯ ಪ್ರಾಥಮಿಕ ಶಾಲಾ ಶಿಕ್ಷಕರು, 6ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ಕುಳಿತುಕೊಳ್ಳುವ ಅರ್ಹತೆ ಪಡೆಯಲು ಟಿಇಟಿ ಮಾನದಂಡವಾಗಿದೆ. ಕಳೆದ ತಿಂಗಳು 781 ಕೇಂದ್ರಗಳಲ್ಲಿ ನಡೆದಿದ್ದಪರೀಕ್ಷೆಗೆ 3,32,913 ಅಭ್ಯರ್ಥಿಗಳು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>