ಮಂಗಳವಾರ, 5 ಆಗಸ್ಟ್ 2025
×
ADVERTISEMENT
ADVERTISEMENT

Strike Suspension | ಸಾರಿಗೆ ಮುಷ್ಕರಕ್ಕೆ ಎರಡು ದಿನ ತಡೆ

ಮುಷ್ಕರ ಮುಂದುವರಿಸಿದರೆ ಎಸ್ಮಾದಡಿ ಬಂಧಿಸುವಂತೆ ಸರ್ಕಾರಕ್ಕೆ ಸೂಚನೆ: ಹೈಕೋರ್ಟ್‌ ತೀರ್ಪು ಆಧರಿಸಿ ಮುಂದಿನ ಹೆಜ್ಜೆ– ಜಂಟಿ ಕ್ರಿಯಾಸಮಿತಿ
Published : 5 ಆಗಸ್ಟ್ 2025, 16:15 IST
Last Updated : 5 ಆಗಸ್ಟ್ 2025, 16:15 IST
ಫಾಲೋ ಮಾಡಿ
Comments
ನಮ್ಮ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ, ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ
ಸಿದ್ದರಾಮಯ್ಯ, ಮುಖ್ಯಮಂತ್ರಿ 
ಸಾರಿಗೆ ಸಂಸ್ಥೆಗಳು ಹಿಂದೆಂದೂ ಕೇಳರಿಯದ ರೀತಿಯಲ್ಲಿ ಲಾಭದಲ್ಲಿವೆ ಎಂದು ಸುಳ್ಳು ಹೇಳಿ, ಪುಟಗಟ್ಟಲೆ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೇ ಸಿದ್ದರಾಮಯ್ಯನವರ ಏಕೈಕ ಸಾಧನೆ
ಆರ್. ಅಶೋಕ, ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT