ಬೆಂಗಳೂರಿನಲ್ಲಿ ಚಳಿ ಹೆಚ್ಚಾದಾಗ ಜನರು ಸ್ವೆಟರ್ಗಳ ಮೊರೆ ಹೋಗುತಿದ್ದಾರೆ
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ADVERTISEMENT
ಕಲಬುರಗಿ ಹೊರವಲಯದ ರಾಮತೀರ್ಥದ ಬಳಿಯ ಬಯಲಿನಲ್ಲಿ ಮೈ ಕೊರೆಯುವ ಚಳಿಯಿಂದ ತಪ್ಪಿಸಿಕೊಳ್ಳಲು ಬೆಂಕಿ ಕಾಯಿಸಿಕೊಳ್ಳುತ್ತಿರುವ ಅಲೆಮಾರಿ ಸಮುದಾಯದವರು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ.
ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ವಿಶೇಷವಾಗಿ ಡಿಸೆಂಬರ್-ಜನವರಿ ತಿಂಗಳಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯಿಂದ ರಕ್ಷಣೆಗಾಗಿ ಸ್ವೆಟರ್, ಜಾಕೆಟ್, ಶಾಲುಗಳನ್ನು ಖರೀದಿಸುತ್ತಿದ್ದಾರೆ.
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಚಳಿಗೆ ಬೆಚ್ಚನೆಯ ಉಡುಪುಗಳನ್ನು ಖರೀದಿಸುತ್ತಿರುವ ಜನ
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಚಿಕ್ಕಮಗಳೂರಿನಲ್ಲಿ ಚಳಿಯಿಂದ ರಕ್ಷಿಸಿಕೊಳ್ಳಲು ಬೆಂಕಿಯ ಬಿಸಿ ತೆಗೆದುಕೊಳ್ಳುತ್ತಿರುವ ಜನ
ಪ್ರಜಾವಾಣಿ ಚಿತ್ರ
ಚಳಿಯಿಂದ ತಪ್ಪಿಸಿಕೊಳ್ಳಲು ಬೆಚ್ಚನೆಯ ಉಡುಪಿನ ಮೊರೆಹೋದ ಬೀದರ್ನ ಜನ
ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಕಲಬುರಗಿಯ ಹೊರವಲಯ ಇಟ್ಟಂಗಿ ಬಟ್ಟಿಯ ಕಾರ್ಮಿಕ ದಂಪತಿ ಮಗುವಿಗೆ ತಂಪು ತಾಕದಂತೆ ಬೆಚ್ಚನೆ ಬಟ್ಟೆ ತೊಡಿಸಿರುವುದು.
ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ ಕಾಣಿಸಿಕೊಂಡಿದ್ದು ಜತೆಗೆ ಮೋಡ ಕವಿದ ವಾತಾವರಣವೂ ಕಂಡುಬಂದಿತು.