ಜನಾರ್ದನ ರೆಡ್ಡಿ ಅವರನ್ನು ಮನವೊಲಿಸಿ ಪುನಃ ಬಿಜೆಪಿಗೆ ಕರೆತರುವಿರಾ ಎಂದು ಕೇಳಿದ ಪ್ರಶ್ನೆಗೆ, ಅದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದಷ್ಟೇ ಹೇಳಿ, ತರಾತುರಿಯಲ್ಲಿ ಹೂವಿನ ಹಡಗಲಿ ತಾಲ್ಲೂಕು ಸೋಗಿ ಬೆಟ್ಟದ ಮಲ್ಲೇಶ್ವರದಲ್ಲಿ ನಡೆಯುತ್ತಿರುವ ರೈತ ಮೊರ್ಚಾ ಪ್ರಶಿಕ್ಷಣ ವರ್ಗದಲ್ಲಿ ಪಾಲ್ಗೊಳ್ಳಲು ತೆರಳಿದರು.