ಅಣಶಿ ವಲಯ ಅರಣ್ಯಾಧಿಕಾರಿ ಈರೇಶ ಕಬ್ಬಿನ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.‘ಕೋಣ ಸತ್ತಿರುವ ಪ್ರದೇಶದ ಸಮೀಪದಲ್ಲಿ ಎಲ್ಲಿಯೂ ನೀರಿರುವ ಸ್ಥಳವಿಲ್ಲ. ಅಜೀರ್ಣ, ಕುಡಿಯುವ ನೀರಿನ ಸಮಸ್ಯೆಯಿಂದಾಗಿಯೇಅದುಮೃತಪಟ್ಟಿರಬಹುದು’ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.ಭಾನುವಾರಬೆಳಿಗ್ಗೆಕೋಣದ ಅಂತ್ಯಕ್ರಿಯೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ್ದಾರೆ.